ಬ್ರೇಕಿಂಗ್ ನ್ಯೂಸ್
18-06-21 01:04 pm Mangalore Correspondent ಕರಾವಳಿ
ಮಂಗಳೂರು, ಜೂ.18 : ಇಲ್ಲಿನ ಗುರುಪುರ ಬಳಿಯ ಮಾಣಿಬೆಟ್ಟು ಶ್ರೀ ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನ್ನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಲಾಗಿದ್ದು 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಪರಿಸರದ ಜನರಿಗೆ ಸಮಸ್ಯೆ ಎದುರಾಗುತ್ತಿದ್ದರಿಂದ ಬುಧವಾರ ಮಾಣಿಬೆಟ್ಟು ಗುತ್ತು, ಕಾರಮೊಗರು ಗುತ್ತು, ಬರ್ಕೆ ಹಾಗೂ ಊರಿನವರು ಒಟ್ಟು ಸೇರಿ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಿದ್ದರು. ಈ ಸಂದರ್ಭ 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ಶಶಿಕುಮಾರ್ ಪಂಡಿತ್ ಅವರು ದೈವಸ್ಥಾನವಿದ್ದ ಪ್ರದೇಶದಲ್ಲಿ ದೈವದ ಪರಿಕರಗಳು ಇರುವ ಬಗ್ಗೆ ಹೇಳಿದ್ದರು. ಉತ್ಖನನದ ವೇಳೆ ದೈವದ ಮೂರ್ತಿ, ಕಂಚಿನ ಮೊಗ, ಖಡ್ಸಲೆ, ಗೋಣ (ಕೋಣ), ದೈವದ ಕಲ್ಲು, ಗಂಟೆಮಣಿ, ಸುತ್ತಿಗೆ, ತಂದೇಲ್, ಮಣ್ಣಿನಿಂದ ತಯಾರಿಸಿದ ದೀಪ ಮತ್ತಿತರ ಸೊತ್ತುಗಳು ಪತ್ತೆಯಾಗಿವೆ. ಮಣ್ಣಿನ ದೀಪ ಹೊರತುಪಡಿಸಿ ಉಳಿದೆಲ್ಲ ಸೊತ್ತುಗಳು ಪಂಚಲೋಹ, ಕಂಚು, ಹಿತ್ತಾಳೆ ಮತ್ತು ಕಬ್ಬಿಣದ್ದಾಗಿವೆ.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm