ಬ್ರೇಕಿಂಗ್ ನ್ಯೂಸ್
18-06-21 01:41 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜೂನ್ 18 : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಆಗಿರುವುದರಿಂದ ದೂರದ ಊರುಗಳ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದಾರೆ. ಆದರೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಿರುವುದರಿಂದ ಈ ಬಗ್ಗೆ ಅರಿವು ಇರದೆ ಬರುತ್ತಿರುವ ಭಕ್ತರು ಪೇಚಿಗೆ ಸಿಲುಕುತ್ತಿದ್ದಾರೆ.


ಭಾರೀ ಸಂಖ್ಯೆಯಲ್ಲಿ ಭಕ್ತರು ವಾಹನಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ. ಬೇರೆ ಬೇರೆ ಕಡೆಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಪ್ರವೇಶ ಮಾಡುವವರನ್ನು ತಪಾಸಣಾ ಕೇಂದ್ರಗಳಲ್ಲಿ ತಡೆಯಲಾಗುತ್ತಿದೆ. ಅಲ್ಲಲ್ಲಿ ಹಾಕಿರುವ ತಡೆಬೇಲಿಗಳಲ್ಲಿ ಭಕ್ತರನ್ನು ತಡೆಯುತ್ತಿದ್ದರೂ, ಕೆಲವು ಗುಪ್ತ ಮಾರ್ಗಗಳನ್ನು ಬಳಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿರುವ ಪ್ರವಾಸಿಗರಿಗೆ ಭಕ್ತಾದಿಗಳಿಗೆ ದಂಡ ವಿಧಿಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಸುಬ್ರಹ್ಮಣ್ಯ ಪ್ರವೇಶ ಮಾಡಿದರೆ ಅಥವಾ ಗ್ರಾಮದಲ್ಲಿ ಸುತ್ತಾಡಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಪಂಚಾಯತಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಆಗುವವರೆಗೂ ಯಾವುದೇ ಪ್ರವಾಸಿಗರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A large number of Devotees throng at Kukke Shri Subrahmanya temple unaware that the area has been scaled down due to a rise in covid cases. Police are imposing fines.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm