ಬ್ರೇಕಿಂಗ್ ನ್ಯೂಸ್
18-06-21 01:41 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜೂನ್ 18 : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಆಗಿರುವುದರಿಂದ ದೂರದ ಊರುಗಳ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದಾರೆ. ಆದರೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಿರುವುದರಿಂದ ಈ ಬಗ್ಗೆ ಅರಿವು ಇರದೆ ಬರುತ್ತಿರುವ ಭಕ್ತರು ಪೇಚಿಗೆ ಸಿಲುಕುತ್ತಿದ್ದಾರೆ.


ಭಾರೀ ಸಂಖ್ಯೆಯಲ್ಲಿ ಭಕ್ತರು ವಾಹನಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ. ಬೇರೆ ಬೇರೆ ಕಡೆಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಪ್ರವೇಶ ಮಾಡುವವರನ್ನು ತಪಾಸಣಾ ಕೇಂದ್ರಗಳಲ್ಲಿ ತಡೆಯಲಾಗುತ್ತಿದೆ. ಅಲ್ಲಲ್ಲಿ ಹಾಕಿರುವ ತಡೆಬೇಲಿಗಳಲ್ಲಿ ಭಕ್ತರನ್ನು ತಡೆಯುತ್ತಿದ್ದರೂ, ಕೆಲವು ಗುಪ್ತ ಮಾರ್ಗಗಳನ್ನು ಬಳಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿರುವ ಪ್ರವಾಸಿಗರಿಗೆ ಭಕ್ತಾದಿಗಳಿಗೆ ದಂಡ ವಿಧಿಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಸುಬ್ರಹ್ಮಣ್ಯ ಪ್ರವೇಶ ಮಾಡಿದರೆ ಅಥವಾ ಗ್ರಾಮದಲ್ಲಿ ಸುತ್ತಾಡಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಪಂಚಾಯತಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಆಗುವವರೆಗೂ ಯಾವುದೇ ಪ್ರವಾಸಿಗರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A large number of Devotees throng at Kukke Shri Subrahmanya temple unaware that the area has been scaled down due to a rise in covid cases. Police are imposing fines.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm