ಬ್ರೇಕಿಂಗ್ ನ್ಯೂಸ್
18-06-21 01:41 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜೂನ್ 18 : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಆಗಿರುವುದರಿಂದ ದೂರದ ಊರುಗಳ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದಾರೆ. ಆದರೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಿರುವುದರಿಂದ ಈ ಬಗ್ಗೆ ಅರಿವು ಇರದೆ ಬರುತ್ತಿರುವ ಭಕ್ತರು ಪೇಚಿಗೆ ಸಿಲುಕುತ್ತಿದ್ದಾರೆ.


ಭಾರೀ ಸಂಖ್ಯೆಯಲ್ಲಿ ಭಕ್ತರು ವಾಹನಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ. ಬೇರೆ ಬೇರೆ ಕಡೆಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಪ್ರವೇಶ ಮಾಡುವವರನ್ನು ತಪಾಸಣಾ ಕೇಂದ್ರಗಳಲ್ಲಿ ತಡೆಯಲಾಗುತ್ತಿದೆ. ಅಲ್ಲಲ್ಲಿ ಹಾಕಿರುವ ತಡೆಬೇಲಿಗಳಲ್ಲಿ ಭಕ್ತರನ್ನು ತಡೆಯುತ್ತಿದ್ದರೂ, ಕೆಲವು ಗುಪ್ತ ಮಾರ್ಗಗಳನ್ನು ಬಳಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿರುವ ಪ್ರವಾಸಿಗರಿಗೆ ಭಕ್ತಾದಿಗಳಿಗೆ ದಂಡ ವಿಧಿಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಸುಬ್ರಹ್ಮಣ್ಯ ಪ್ರವೇಶ ಮಾಡಿದರೆ ಅಥವಾ ಗ್ರಾಮದಲ್ಲಿ ಸುತ್ತಾಡಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಪಂಚಾಯತಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಆಗುವವರೆಗೂ ಯಾವುದೇ ಪ್ರವಾಸಿಗರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A large number of Devotees throng at Kukke Shri Subrahmanya temple unaware that the area has been scaled down due to a rise in covid cases. Police are imposing fines.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am