ಬ್ರೇಕಿಂಗ್ ನ್ಯೂಸ್
18-06-21 01:41 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜೂನ್ 18 : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಆಗಿರುವುದರಿಂದ ದೂರದ ಊರುಗಳ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದಾರೆ. ಆದರೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಿರುವುದರಿಂದ ಈ ಬಗ್ಗೆ ಅರಿವು ಇರದೆ ಬರುತ್ತಿರುವ ಭಕ್ತರು ಪೇಚಿಗೆ ಸಿಲುಕುತ್ತಿದ್ದಾರೆ.
ಭಾರೀ ಸಂಖ್ಯೆಯಲ್ಲಿ ಭಕ್ತರು ವಾಹನಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ. ಬೇರೆ ಬೇರೆ ಕಡೆಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಪ್ರವೇಶ ಮಾಡುವವರನ್ನು ತಪಾಸಣಾ ಕೇಂದ್ರಗಳಲ್ಲಿ ತಡೆಯಲಾಗುತ್ತಿದೆ. ಅಲ್ಲಲ್ಲಿ ಹಾಕಿರುವ ತಡೆಬೇಲಿಗಳಲ್ಲಿ ಭಕ್ತರನ್ನು ತಡೆಯುತ್ತಿದ್ದರೂ, ಕೆಲವು ಗುಪ್ತ ಮಾರ್ಗಗಳನ್ನು ಬಳಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿರುವ ಪ್ರವಾಸಿಗರಿಗೆ ಭಕ್ತಾದಿಗಳಿಗೆ ದಂಡ ವಿಧಿಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಸುಬ್ರಹ್ಮಣ್ಯ ಪ್ರವೇಶ ಮಾಡಿದರೆ ಅಥವಾ ಗ್ರಾಮದಲ್ಲಿ ಸುತ್ತಾಡಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಪಂಚಾಯತಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಆಗುವವರೆಗೂ ಯಾವುದೇ ಪ್ರವಾಸಿಗರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A large number of Devotees throng at Kukke Shri Subrahmanya temple unaware that the area has been scaled down due to a rise in covid cases. Police are imposing fines.
25-04-24 11:07 pm
Bangalore Correspondent
Cm Siddaramaiah Neha house visit: ಹುಬ್ಬಳ್ಳಿ ;...
25-04-24 10:57 pm
Shivaraj Tangadagi, Janardhana Reddy: ಶಿವರಾಜ...
25-04-24 09:57 pm
CID team, Neha house Hubballi: ಹುಬ್ಬಳ್ಳಿ ನೇಹಾ...
25-04-24 02:19 pm
Mallikarjun Kharge speech at Kalaburgi: ಮತ ಹಾ...
24-04-24 11:14 pm
25-04-24 03:49 pm
HK News Desk
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
25-04-24 10:01 pm
Mangalore Correspondent
Mangalore Loksabha elections: ದಕ್ಷಿಣ ಕನ್ನಡ ಲೋ...
25-04-24 09:50 pm
Blood donation, KMC manipal: ಲೋಕಸಭಾ ಚುನಾವಣೆಯ...
25-04-24 08:45 pm
Banta Brigade, Mangalore, Brijesh Chowta: ಬಂಟ...
25-04-24 02:42 pm
Vishwa Hindu Parishad, Vhp, Mangalore: ರಾಜ್ಯದ...
25-04-24 12:59 pm
25-04-24 10:18 pm
Mangalore Correspondent
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm