ಬ್ರೇಕಿಂಗ್ ನ್ಯೂಸ್
19-06-21 08:57 pm Mangaluru Correspondent ಕರಾವಳಿ
ಮಂಗಳೂರು, ಜೂ.19: ಇತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮತ್ತೆ ನಾಗಾಲೋಟದತ್ತ ಸಾಗಿದೆ. ಸೋಂಕಿತರು ಮತ್ತು ಸೋಂಕಿನಿಂದ ಸಾಯುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಒಂದೇ ದಿನ ಒಂದು 832 ಹೊಸ ಸೋಂಕಿತರು ಪತ್ತೆಯಾಗಿದ್ದರೆ, 16 ಮಂದಿ ಸಾವು ಕಂಡಿದ್ದಾರೆ.
ಕಳೆದ ಹಲವಾರು ದಿನಗಳಿಂದ ಹೊಸ ಸೋಂಕಿತರ ಸಂಖ್ಯೆ ಕಡಿಮೆ ಇತ್ತು. ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ 400ಕ್ಕೆ ಇಳಿದಿತ್ತು. ಆದರೆ, ಆಬಳಿಕ ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚತೊಡಗಿದ್ದು, ಇಂದು ಒಂದೇ ದಿನ 832 ಮಂದಿ ಸೋಂಕಿತರು ಕಂಡುಬಂದಿದ್ದಾರೆ.
ಇಂದು 16 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತರ ಸಂಖ್ಯೆ 1040ಕ್ಕೆ ಏರಿಕೆಯಾಗಿದೆ. ಇಂದು 552 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಸದ್ಯಕ್ಕೆ ಜಿಲ್ಲೆಯಲ್ಲಿ 7195 ಮಂದಿ ಸಕ್ರಿಯ ಸೋಂಕಿತರು ಇದ್ದಾರೆ.
ಇನ್ನು ಜಿಲ್ಲೆಯಲ್ಲಿ ಲಾಕ್ ಡೌನ್ ಮಧ್ಯೆ ಕೊರೊನಾ ಸೊಂಕು ಹಾಗೂ ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು ಸೋಂಕು ನಿಯಂತ್ರಣಕ್ಕೆ ಬಾರದಿರುವುದು ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.
Amid Lockdwon Dakshina Kannada records 832 new Corona cases with 16 deaths as on 19 June 2021.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am