ಬ್ರೇಕಿಂಗ್ ನ್ಯೂಸ್
19-06-21 09:50 pm Mangaluru Correspondent ಕರಾವಳಿ
ಬೆಳ್ತಂಗಡಿ, ಜೂನ್ 19: ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಎಂಬಲ್ಲಿ ಬೆಳ್ತಂಗಡಿ ಮೂಲದ ಯುವಕರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅಣ್ಣ ತಮ್ಮಂದಿರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಜಯಪ್ರಕಾಶ್ (25) ಮತ್ತು ಯೋಗೀಶ್ (23) ಸಾವನ್ನಪ್ಪಿದ ಸೋದರರು ಎನ್ನಲಾಗುತ್ತಿದೆ.
ಯುವಕರು ಕ್ವಿಡ್ ಕಾರಿನಲ್ಲಿ ಬೆಂಗಳೂರಿನಿಂದ ಬರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ಕೆಂಚಟ್ಟಹಳ್ಳಿ ಎಂಬಲ್ಲಿ ಮುಂದಿನಿಂದ ತೆರಳುತ್ತಿದ್ದ ಲಾರಿ ಹಂಪ್ಸ್ ನಿಯಂತ್ರಣಕ್ಕಾಗಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ತಿದ್ದ ಕಾರು ವೇಗವಾಗಿ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾಗಿದ್ದರಿಂದ ಕಾರಿನಲ್ಲಿದ್ದ ಯುವಕರು ತೀವ್ರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಮತ್ತೊಬ್ಬ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಸೋದರರು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ಕ್ವಿಡ್ ಕಾರಿನಲ್ಲಿ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು.
Tragic Car accident in Hassan Two brothers from Belthangady killed after their car rammed a truck which applied brakes suddenly. The Deceased is identified as Yogish and Jayaprakash.
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:25 am
Mangaluru Correspondent
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm