ಬ್ರೇಕಿಂಗ್ ನ್ಯೂಸ್
19-06-21 09:50 pm Mangaluru Correspondent ಕರಾವಳಿ
ಬೆಳ್ತಂಗಡಿ, ಜೂನ್ 19: ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಎಂಬಲ್ಲಿ ಬೆಳ್ತಂಗಡಿ ಮೂಲದ ಯುವಕರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅಣ್ಣ ತಮ್ಮಂದಿರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಜಯಪ್ರಕಾಶ್ (25) ಮತ್ತು ಯೋಗೀಶ್ (23) ಸಾವನ್ನಪ್ಪಿದ ಸೋದರರು ಎನ್ನಲಾಗುತ್ತಿದೆ.


ಯುವಕರು ಕ್ವಿಡ್ ಕಾರಿನಲ್ಲಿ ಬೆಂಗಳೂರಿನಿಂದ ಬರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ಕೆಂಚಟ್ಟಹಳ್ಳಿ ಎಂಬಲ್ಲಿ ಮುಂದಿನಿಂದ ತೆರಳುತ್ತಿದ್ದ ಲಾರಿ ಹಂಪ್ಸ್ ನಿಯಂತ್ರಣಕ್ಕಾಗಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ತಿದ್ದ ಕಾರು ವೇಗವಾಗಿ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾಗಿದ್ದರಿಂದ ಕಾರಿನಲ್ಲಿದ್ದ ಯುವಕರು ತೀವ್ರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಮತ್ತೊಬ್ಬ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಸೋದರರು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ಕ್ವಿಡ್ ಕಾರಿನಲ್ಲಿ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು.
Tragic Car accident in Hassan Two brothers from Belthangady killed after their car rammed a truck which applied brakes suddenly. The Deceased is identified as Yogish and Jayaprakash.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm