ಬ್ರೇಕಿಂಗ್ ನ್ಯೂಸ್
19-06-21 09:50 pm Mangaluru Correspondent ಕರಾವಳಿ
ಬೆಳ್ತಂಗಡಿ, ಜೂನ್ 19: ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಎಂಬಲ್ಲಿ ಬೆಳ್ತಂಗಡಿ ಮೂಲದ ಯುವಕರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅಣ್ಣ ತಮ್ಮಂದಿರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಜಯಪ್ರಕಾಶ್ (25) ಮತ್ತು ಯೋಗೀಶ್ (23) ಸಾವನ್ನಪ್ಪಿದ ಸೋದರರು ಎನ್ನಲಾಗುತ್ತಿದೆ.


ಯುವಕರು ಕ್ವಿಡ್ ಕಾರಿನಲ್ಲಿ ಬೆಂಗಳೂರಿನಿಂದ ಬರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ಕೆಂಚಟ್ಟಹಳ್ಳಿ ಎಂಬಲ್ಲಿ ಮುಂದಿನಿಂದ ತೆರಳುತ್ತಿದ್ದ ಲಾರಿ ಹಂಪ್ಸ್ ನಿಯಂತ್ರಣಕ್ಕಾಗಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ತಿದ್ದ ಕಾರು ವೇಗವಾಗಿ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾಗಿದ್ದರಿಂದ ಕಾರಿನಲ್ಲಿದ್ದ ಯುವಕರು ತೀವ್ರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಮತ್ತೊಬ್ಬ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಸೋದರರು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ಕ್ವಿಡ್ ಕಾರಿನಲ್ಲಿ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು.
Tragic Car accident in Hassan Two brothers from Belthangady killed after their car rammed a truck which applied brakes suddenly. The Deceased is identified as Yogish and Jayaprakash.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am