ಬ್ರೇಕಿಂಗ್ ನ್ಯೂಸ್
20-06-21 01:33 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಕೊರೊನಾ ಎರಡನೇ ಅಲೆಯಿಂದ ತಪ್ಪಿಸಿಕೊಳ್ಳಲು ಒಂದೂವರೆ ತಿಂಗಳಿಂದ ಸಂಪೂರ್ಣ ಲಾಕ್ಡೌನ್ ಆಗಿದ್ದ ರಾಜ್ಯದಲ್ಲಿ ಜೂನ್ 21ರಿಂದ ಬಹುತೇಕ ಚಟುವಟಿಕೆಗಳು ಆರಂಭಗೊಳ್ಳಲಿವೆ. ಆದರೂ, ಸೋಂಕಿನ ಹೊಸ ಪ್ರಕರಣಗಳ ಪತ್ತೆ ಆಧರಿಸಿ (ಪಾಸಿಟಿವಿಟಿ) ನಿರ್ದಿಷ್ಟ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಪಾಸಿಟಿವ್ ಪ್ರಕರಣ ಶೇ.5ಕ್ಕಿಂತ ಕಡಿಮೆ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ರಿಲೀಫ್ ಕೊಡಲಾಗಿದೆ. ಬೆಂಗಳೂರು ನಗರ, ತುಮಕೂರು, ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದ 16 ಜಿಲ್ಲೆಗಳಲ್ಲಿ ಬಸ್ ಸಂಚಾರ, ಖಾಸಗಿ ಕಚೇರಿ ವಹಿವಾಟು ತೆರೆದುಕೊಳ್ಳಲಿದೆ. ಶೇ.50 ಸಿಬಂದಿಯೊಂದಿಗೆ ಸರಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗುತ್ತಿದೆ.

ಇದೇ ವೇಳೆ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗಿದ್ದು, ಅದರಂತೆ ಈ ಭಾಗದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಬಹುತೇಕ ಚಟುವಟಿಕೆಗಳು ತೆರೆದುಕೊಳ್ಳುವ ಸಾಧ್ಯತೆ ಇದೆ.
13 ಜಿಲ್ಲೆಗಳಲ್ಲಿ ಯಾವೆಲ್ಲ ಚಟುವಟಿಕೆ ಮಾಡಬಹುದು;
In Mangalore Taxi, Auto, Fish Market and Essentials to open till 2 Pm. A total of 13 districts will have a limited lifting of lockdown from Monday on account of the positivity rate being between 5 per cent and 10 per cent. These 13 districts, where restrictions on the movement of people will remain in place, are Hassan, Udupi, Dakshina Kannada, Shimoga, Chamrajngagar, Chikmagalur, Bengaluru Rural, Davanagere, Kodagu, Dharwad, Ballari, Chitradurga and Vijayapura.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm