ಬ್ರೇಕಿಂಗ್ ನ್ಯೂಸ್
20-06-21 01:33 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಕೊರೊನಾ ಎರಡನೇ ಅಲೆಯಿಂದ ತಪ್ಪಿಸಿಕೊಳ್ಳಲು ಒಂದೂವರೆ ತಿಂಗಳಿಂದ ಸಂಪೂರ್ಣ ಲಾಕ್ಡೌನ್ ಆಗಿದ್ದ ರಾಜ್ಯದಲ್ಲಿ ಜೂನ್ 21ರಿಂದ ಬಹುತೇಕ ಚಟುವಟಿಕೆಗಳು ಆರಂಭಗೊಳ್ಳಲಿವೆ. ಆದರೂ, ಸೋಂಕಿನ ಹೊಸ ಪ್ರಕರಣಗಳ ಪತ್ತೆ ಆಧರಿಸಿ (ಪಾಸಿಟಿವಿಟಿ) ನಿರ್ದಿಷ್ಟ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಪಾಸಿಟಿವ್ ಪ್ರಕರಣ ಶೇ.5ಕ್ಕಿಂತ ಕಡಿಮೆ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ರಿಲೀಫ್ ಕೊಡಲಾಗಿದೆ. ಬೆಂಗಳೂರು ನಗರ, ತುಮಕೂರು, ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದ 16 ಜಿಲ್ಲೆಗಳಲ್ಲಿ ಬಸ್ ಸಂಚಾರ, ಖಾಸಗಿ ಕಚೇರಿ ವಹಿವಾಟು ತೆರೆದುಕೊಳ್ಳಲಿದೆ. ಶೇ.50 ಸಿಬಂದಿಯೊಂದಿಗೆ ಸರಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗುತ್ತಿದೆ.

ಇದೇ ವೇಳೆ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗಿದ್ದು, ಅದರಂತೆ ಈ ಭಾಗದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಬಹುತೇಕ ಚಟುವಟಿಕೆಗಳು ತೆರೆದುಕೊಳ್ಳುವ ಸಾಧ್ಯತೆ ಇದೆ.
13 ಜಿಲ್ಲೆಗಳಲ್ಲಿ ಯಾವೆಲ್ಲ ಚಟುವಟಿಕೆ ಮಾಡಬಹುದು;
In Mangalore Taxi, Auto, Fish Market and Essentials to open till 2 Pm. A total of 13 districts will have a limited lifting of lockdown from Monday on account of the positivity rate being between 5 per cent and 10 per cent. These 13 districts, where restrictions on the movement of people will remain in place, are Hassan, Udupi, Dakshina Kannada, Shimoga, Chamrajngagar, Chikmagalur, Bengaluru Rural, Davanagere, Kodagu, Dharwad, Ballari, Chitradurga and Vijayapura.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am