ಬ್ರೇಕಿಂಗ್ ನ್ಯೂಸ್
20-06-21 01:33 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಕೊರೊನಾ ಎರಡನೇ ಅಲೆಯಿಂದ ತಪ್ಪಿಸಿಕೊಳ್ಳಲು ಒಂದೂವರೆ ತಿಂಗಳಿಂದ ಸಂಪೂರ್ಣ ಲಾಕ್ಡೌನ್ ಆಗಿದ್ದ ರಾಜ್ಯದಲ್ಲಿ ಜೂನ್ 21ರಿಂದ ಬಹುತೇಕ ಚಟುವಟಿಕೆಗಳು ಆರಂಭಗೊಳ್ಳಲಿವೆ. ಆದರೂ, ಸೋಂಕಿನ ಹೊಸ ಪ್ರಕರಣಗಳ ಪತ್ತೆ ಆಧರಿಸಿ (ಪಾಸಿಟಿವಿಟಿ) ನಿರ್ದಿಷ್ಟ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಪಾಸಿಟಿವ್ ಪ್ರಕರಣ ಶೇ.5ಕ್ಕಿಂತ ಕಡಿಮೆ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ರಿಲೀಫ್ ಕೊಡಲಾಗಿದೆ. ಬೆಂಗಳೂರು ನಗರ, ತುಮಕೂರು, ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದ 16 ಜಿಲ್ಲೆಗಳಲ್ಲಿ ಬಸ್ ಸಂಚಾರ, ಖಾಸಗಿ ಕಚೇರಿ ವಹಿವಾಟು ತೆರೆದುಕೊಳ್ಳಲಿದೆ. ಶೇ.50 ಸಿಬಂದಿಯೊಂದಿಗೆ ಸರಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗುತ್ತಿದೆ.

ಇದೇ ವೇಳೆ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗಿದ್ದು, ಅದರಂತೆ ಈ ಭಾಗದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಬಹುತೇಕ ಚಟುವಟಿಕೆಗಳು ತೆರೆದುಕೊಳ್ಳುವ ಸಾಧ್ಯತೆ ಇದೆ.
13 ಜಿಲ್ಲೆಗಳಲ್ಲಿ ಯಾವೆಲ್ಲ ಚಟುವಟಿಕೆ ಮಾಡಬಹುದು;
In Mangalore Taxi, Auto, Fish Market and Essentials to open till 2 Pm. A total of 13 districts will have a limited lifting of lockdown from Monday on account of the positivity rate being between 5 per cent and 10 per cent. These 13 districts, where restrictions on the movement of people will remain in place, are Hassan, Udupi, Dakshina Kannada, Shimoga, Chamrajngagar, Chikmagalur, Bengaluru Rural, Davanagere, Kodagu, Dharwad, Ballari, Chitradurga and Vijayapura.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm