ಬ್ರೇಕಿಂಗ್ ನ್ಯೂಸ್
20-06-21 01:33 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಕೊರೊನಾ ಎರಡನೇ ಅಲೆಯಿಂದ ತಪ್ಪಿಸಿಕೊಳ್ಳಲು ಒಂದೂವರೆ ತಿಂಗಳಿಂದ ಸಂಪೂರ್ಣ ಲಾಕ್ಡೌನ್ ಆಗಿದ್ದ ರಾಜ್ಯದಲ್ಲಿ ಜೂನ್ 21ರಿಂದ ಬಹುತೇಕ ಚಟುವಟಿಕೆಗಳು ಆರಂಭಗೊಳ್ಳಲಿವೆ. ಆದರೂ, ಸೋಂಕಿನ ಹೊಸ ಪ್ರಕರಣಗಳ ಪತ್ತೆ ಆಧರಿಸಿ (ಪಾಸಿಟಿವಿಟಿ) ನಿರ್ದಿಷ್ಟ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಪಾಸಿಟಿವ್ ಪ್ರಕರಣ ಶೇ.5ಕ್ಕಿಂತ ಕಡಿಮೆ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ರಿಲೀಫ್ ಕೊಡಲಾಗಿದೆ. ಬೆಂಗಳೂರು ನಗರ, ತುಮಕೂರು, ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದ 16 ಜಿಲ್ಲೆಗಳಲ್ಲಿ ಬಸ್ ಸಂಚಾರ, ಖಾಸಗಿ ಕಚೇರಿ ವಹಿವಾಟು ತೆರೆದುಕೊಳ್ಳಲಿದೆ. ಶೇ.50 ಸಿಬಂದಿಯೊಂದಿಗೆ ಸರಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗುತ್ತಿದೆ.
ಇದೇ ವೇಳೆ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗಿದ್ದು, ಅದರಂತೆ ಈ ಭಾಗದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಬಹುತೇಕ ಚಟುವಟಿಕೆಗಳು ತೆರೆದುಕೊಳ್ಳುವ ಸಾಧ್ಯತೆ ಇದೆ.
13 ಜಿಲ್ಲೆಗಳಲ್ಲಿ ಯಾವೆಲ್ಲ ಚಟುವಟಿಕೆ ಮಾಡಬಹುದು;
In Mangalore Taxi, Auto, Fish Market and Essentials to open till 2 Pm. A total of 13 districts will have a limited lifting of lockdown from Monday on account of the positivity rate being between 5 per cent and 10 per cent. These 13 districts, where restrictions on the movement of people will remain in place, are Hassan, Udupi, Dakshina Kannada, Shimoga, Chamrajngagar, Chikmagalur, Bengaluru Rural, Davanagere, Kodagu, Dharwad, Ballari, Chitradurga and Vijayapura.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm