ಬ್ರೇಕಿಂಗ್ ನ್ಯೂಸ್
20-06-21 03:44 pm Mangaluru Correspondent ಕರಾವಳಿ
ಉಳ್ಳಾಲ, ಜೂ.20: ಬ್ಲಡ್ ಡೋನರ್ಸ್ ಮಂಗಳೂರು ಸಂಘಟನೆ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಕೊಣಾಜೆ ಬಳಿಯ ಬಾಳೆಪುಣಿ ಗ್ರಾಮದ ಹೂಹಾಕುವ ಕಲ್ಲಿನಲ್ಲಿ 300ನೇ ರಕ್ತದಾನ ಶಿಬಿರ ನಡೆಸಿದೆ.
ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ, ಯೆನಪೋಯ ಆಸ್ಪತ್ರೆ ದೇರಳಕಟ್ಟೆ , ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಸಹಯೋಗ ನೀಡಿದ್ದವು.
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರಿ ದೀಪಿಕಾ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕ್ರಮ ಆಯೋಜನೆಗಳು ಇತರ ಜಿಲ್ಲೆಗಳಿಗಿಂತ ವಿಭಿನ್ನವಾಗಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಎಲ್ಲ ಕಡೆನೂ ರಕ್ತದ ಅವಶ್ಯಕತೆ ಇರುತ್ತದೆ. ಇಂತಹ ಸಮಯದಲ್ಲಿ ರಕ್ತದ ಅವಶ್ಯಕತೆಯನ್ನು ಪೂರೈಸಲು ಶ್ರಮಿಸುತ್ತಿರುವ ಬ್ಲಡ್ ಡೋನರ್ಸ್ ಸಂಸ್ಥೆಯ ಸಾಮಾಜಿಕ ಕಳಕಳಿ ಅನುಕರಣೀಯ ಎಂದು ಹೇಳಿದರು.
ಮಾಜಿ ಸಚಿವ ಶಾಸಕ ಯು.ಟಿ ಖಾದರ್ ಮಾತನಾಡಿ, ರಕ್ತದಾನ ಮಾಡಿ ಜೀವ ಉಳಿಸಿದ ಪ್ರತಿ ಫಲ ಖಂಡಿತವಾಗಿಯೂ ದೇವರು ನೀಡುತ್ತಾನೆ. ಹಿಂದಿನ ಕಾಲದಲ್ಲಿ ರಕ್ತದಾನ ಮಾಡಲು ಜನರಲ್ಲಿ ತಪ್ಪು ಅಭಿಪ್ರಾಯಗಳಿದ್ದವು. ಈಗ ಆ ರೀತಿಯ ಭಾವನೆ ತೊಲಗಿ ಸಮಾಜ ಕಾರ್ಯ ಎನ್ನುವ ರೀತಿ ಜನರು ರಕ್ತ ನೀಡುತ್ತಿದ್ದಾರೆ ಎಂದರು.





ಮಂಜೇಶ್ವರ ವಿಧಾನಸಭಾ ಕ್ಷೇತ್ರ ಶಾಸಕರಾದ ಎ.ಕೆ.ಅಶ್ರಫ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ , ಮುಖಂಡರಾದ ಪದ್ಮನಾಭ ನರಿಂಗಾನ, ಎನ್.ಎಸ್ ಕರೀಂ, ಸಿದ್ದೀಕ್ ಪಾರೆ, ಅಬ್ದುಲ್ ಜಲೀಲ್ ಮೋಂಟುಗೋಳಿ, ಮುರಲೀದರ ಮೋರ್ಲ, ಬ್ಲಡ್ ಡೋನರ್ಸ್ ಅದ್ಯಕ್ಷರಾದ ಸಿದ್ದೀಕ್ ಮಂಜೇಶ್ವರ , ಬ್ಲಡ್ ಡೋನರ್ಸ್ನ ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯದರ್ಶಿ ರಝಾಕ್ ಸಾಲ್ಮರ, ಕಾರ್ಯನಿರ್ವಾಹಕ ಶಾಹುಲ್ ಹಮೀದ್ ಕಾಶಿಪಟ್ಣ, ಫಾರೂಕು ಆತೂರು, ಸೌದಿ ಘಟಕದ ಇರ್ಷಾದ್ ಉಚ್ಚಿಲ ಹಾಗೂ ದಮಾಮ್ ಘಟಕದ ಪರ್ಝಾನ್ ಸಿದ್ಧಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
Ullal, Mudupi Youth Congress hold blood donation camp in Balepuni, Mangalore.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm