ಬ್ರೇಕಿಂಗ್ ನ್ಯೂಸ್
20-06-21 08:04 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಮದುವೆಗಳನ್ನು ನಡೆಸಿರುವುದಕ್ಕೆ ಸಂಬಂಧಿಸಿ ಪೊಲೀಸರು ಅವಕಾಶ ನೀಡಿದ್ದ ಅಧಿಕಾರಿಗಳ ಸಹಿತ ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ.
ಬಿಜೆಪಿ ಮುಖಂಡ, ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಭಾಸ್ಕರಚಂದ್ರ ಶೆಟ್ಟಿಯ ಪುತ್ರಿಯ ಮದುವೆ ಜೊತೆಗೆ ಬೇರೆ ನಾಲ್ಕು ಜೋಡಿಯ ಮದುವೆಯನ್ನು ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಹಾಲ್ ನಲ್ಲಿ ಇಂದು ಏರ್ಪಡಿಸಲಾಗಿತ್ತು. ಈ ಬಗ್ಗೆ ವಿಷಯ ತಿಳಿದು ಮುಜರಾಯಿ ಇಲಾಖೆ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ್ದರು.
ಅದ್ದೂರಿಯಾಗಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿತ್ತು. ಆನಂತರ ಸಂಪ್ರದಾಯಕ್ಕೆ ತಕ್ಕಂತೆ ಮದುವೆ ನಡೆಸಲಾಗಿತ್ತು. ಇದಕ್ಕೆ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ನಾಲ್ಕು ಮದುವೆ ಜೋಡಿಗಳು, ಒಂದೇ ಜಾಗದಲ್ಲಿ ನಾಲ್ಕು ಮದುವೆಗೆ ಅವಕಾಶ ನೀಡಿದ್ದ ಮಹಾನಗರ ಪಾಲಿಕೆ ಆರೋಗ್ಯಧಿಕಾರಿಗಳು ಮತ್ತು ಮದುವೆಗೆ ಅವಕಾಶ ಕೊಟ್ಟಿದ್ದ ದೇವಸ್ಥಾನದ ಆಡಳಿತ ಕಮಿಟಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
Read: ಲಾಕ್ಡೌನ್ ನೀತಿ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ ; ಅಧಿಕಾರಿಗಳ ದಾಳಿ
Mass Grand Wedding inside Mangaladevi Temple in Mangalore. Police book FIR on Temple authorities, MCC officials for giving permission and also on four couples for violating covid rules.
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:25 am
Mangaluru Correspondent
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm