ಬ್ರೇಕಿಂಗ್ ನ್ಯೂಸ್
21-06-21 11:51 am Mangaluru Correspondent ಕರಾವಳಿ
ಮಂಗಳೂರು, ಜೂನ್ 21: ಪಣಂಬೂರು ಎನ್ಎಂಪಿಟಿ ಬಂದರಿನಲ್ಲಿ ಹಡಗಿನಿಂದ ಅದಿರು ಹೊತ್ತೊಯ್ಯಲು ಬಂದಿದ್ದ ಕಂಟೇನರ್ ಲಾರಿ ಅಕಸ್ಮಾತ್ ಸಮುದ್ರಕ್ಕೆ ಬಿದ್ದಿರುವ ಘಟನೆ ನಡೆದಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
ಡೆಲ್ಟಾ ಕಂಪನಿಗೆ ಸೇರಿದ ಟ್ರಕ್ ನಿನ್ನೆ ರಾತ್ರಿ 10.30ರ ಸುಮಾರಿಗೆ ಹಡಗಿನಿಂದ ಕಬ್ಬಿಣದ ಅದಿರು ಅನ್ಲೋಡ್ ಮಾಡಿ ತುಂಬಿಸಿಕೊಳ್ಳಲು 14ನೇ ಬರ್ತ್ ಗೆ ಬಂದಿತ್ತು. ಆದರೆ ಖಾಲಿಯಿದ್ದ ಟ್ರಕ್ ಅಕಸ್ಮಾತ್ ಸಮುದ್ರಕ್ಕೆ ಬಿದ್ದು ಮುಳುಗಿದ್ದು ಅದರಲ್ಲಿದ್ದ ಚಾಲಕ ಮತ್ತು ಕ್ಲೀನರ್ ನೀರಿನಲ್ಲಿ ಮುಳುಗಿದ್ದಾರೆ. ಇದೇ ವೇಳೆ ಅಲ್ಲಿಂದ ಪಾಸ್ ಆಗಿದ್ದ ಟಗ್ ಬೋಟಿನ ಸಿಬಂದಿ ಲಾರಿ ಮುಳುಗಿದ್ದನ್ನು ಬಂದರಿನ ರಕ್ಷಣಾ ವಿಭಾಗಕ್ಕೆ ಮಾಹಿತಿ ನೀಡಿದ್ದರು.
ಉತ್ತರ ಭಾರತ ಮೂಲದ ಚಾಲಕ ರಾಜೇಸಾಬ್ (26) ಮತ್ತು ಇನ್ನೊಬ್ಬ ಕ್ಲೀನರ್ ಭೀಮಪ್ಪ (22) ಈ ವೇಳೆ ಲಾರಿಯಲ್ಲಿದ್ದರು. ಕೂಡಲೇ ಲಾರಿ ನೀರಿಗಿಳಿದ ಘಟನೆಯ ಬಗ್ಗೆ ಸಿಐಎಸ್ಎಫ್ ಗೆ ಮಾಹಿತಿ ನೀಡಲಾಗಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. 11.50ರ ವೇಳೆಗೆ ಒಬ್ಬನನ್ನು ಮೇಲಕ್ಕೆತ್ತಿ ತಕ್ಷಣ ನಗರದ ಎಜೆ ಆಸ್ಪತ್ರೆಗೆ ತರಲಾಗಿದ್ದು ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಆತನನ್ನು ಟ್ರಕ್ ಚಾಲಕ ರಾಜೇಸಾಬ್ ಎಂದು ಗುರುತಿಸಲಾಗಿದೆ.
ಭೀಮಪ್ಪ ನಾಪತ್ತೆಯಾಗಿದ್ದು ಬೆಳಗ್ಗಿನ ವರೆಗೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭೀಮಪ್ಪ ಚೆಟ್ಟಿನಾಡ್ ಸಿಮೆಂಟ್ ಕಂಪನಿಯ ಟ್ರಕ್ ಸಿಬಂದಿಯಾಗಿದ್ದ.
ರಾತ್ರಿ ವೇಳೆಗೆ ಅನ್ಲೋಡಿಂಗ್ ಕೆಲಸ ಆಗುತ್ತಿತ್ತೇ ಅಥವಾ ಯಾಕೆ ಟ್ರಕ್ ಅಷ್ಟು ತೀರಕ್ಕೆ ಬಂದಿತ್ತು. ಬಂದರು ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ಆಗಿದೆಯೇ ಎನ್ನುವ ಬಗ್ಗೆ ಪಣಂಬೂರು ಪೊಲೀಸರು ತನಿಖೆ ನಡೆಸಬೇಕಾಗಿದೆ.
In a shocking incident that occurred at around 10.30 pm on Sunday June 20 at New Mangalore Port Trust (NMPT) in the city, a container truck fell into the sea as the driver lost control over the vehicle. The truck belonging to Delta company bearing registration number KA 22 C 8257, fell into the sea near berth no. 14 west.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm