ಬ್ರೇಕಿಂಗ್ ನ್ಯೂಸ್
21-06-21 10:26 pm Mangaluru Correspondent ಕರಾವಳಿ
ಮಂಗಳೂರು, ಜೂ.21: ಎನ್ಎಂಪಿಟಿ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದು ದುರಂತಕ್ಕೀಡಾಗಿದ್ದ ಟಿಪ್ಪರ್ ಲಾರಿಯನ್ನು ರಕ್ಷಣಾ ತಂಡ ಮೇಲಕ್ಕೆತ್ತಿದ್ದು, ಲಾರಿಯೊಂದಿಗೆ ನಾಪತ್ತೆಯಾಗಿದ್ದ ಮತ್ತೊಬ್ಬ ವ್ಯಕ್ತಿಯ ಶವವನ್ನೂ ಮೇಲಕ್ಕೆತ್ತಿದೆ.
ನಿನ್ನೆ ರಾತ್ರಿ 10.30ರ ಸುಮಾರಿಗೆ ಹಡಗಿನಿಂದ ಕಬ್ಬಿಣದ ಅದಿರು ಅನ್ಲೋಡಿಂಗ್ ಮಾಡಲೆಂದು ಟಿಪ್ಪರ್ ಲಾರಿ ಹಡಗಿನ ಬಳಿಗೆ ತೆರಳಿತ್ತು. ಖಾಲಿ ಟಿಪ್ಪರ್ ಆಯತಪ್ಪಿ ಬಂದರಿನ 14ನೇ ಬರ್ತ್ ನಲ್ಲಿ ಸಮುದ್ರಕ್ಕೆ ಬಿದ್ದಿದ್ದು, ಆಳಕ್ಕೆ ಹೋಗಿದೆ. ಈ ವೇಳೆ, ಬೇರೊಂದು ಟಗ್ ನಲ್ಲಿದ್ದವರು ಕೂಡಲೇ ಸಿಐಎಸ್ಎಫ್ ಭದ್ರತಾ ವಿಭಾಗಕ್ಕೆ ವಿಷಯ ತಿಳಿಸಿದ್ದು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು.
11.50ರ ವೇಳೆಗೆ ಲಾರಿಯ ಚಾಲಕನನ್ನು ಪತ್ತೆ ಮಾಡಿದ್ದು, ಬಳಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅದಾಗಲೇ ಆತ ಮೃತಪಟ್ಟಿದ್ದ. ಆತನನ್ನು ಬಾಗಲಕೋಟೆ ಮೂಲದ ರಾಜೇಸಾಬ್ (26) ಎಂದು ಗುರುತಿಸಲಾಗಿತ್ತು. ಆತನ ಜೊತೆಗಿದ್ದ ಕ್ಲೀನರ್ ಭೀಮಪ್ಪ ನಾಪತ್ತೆಯಾಗಿದ್ದ. ಇಂದು ಬೆಳಗ್ಗಿನಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಸಂಜೆ ಹೊತ್ತಿಗೆ ಟಿಪ್ಪರ್ ಲಾರಿಯನ್ನು ಮೇಲಕ್ಕೆತ್ತಿದ್ದು ಅದರ ಒಳಗೇ ಭೀಮಪ್ಪನ ಶವ ಪತ್ತೆಯಾಗಿದೆ. ಭೀಮಪ್ಪ ಕೂಡ ಬಾಗಲಕೋಟೆ ಜಿಲ್ಲೆಯ ಮೂಲದವನಾಗಿದ್ದಾನೆ.
ಒಂದೂವರೆ ದಿನಗಳಿಂದ ನೀರಿನ ಆಳದಲ್ಲಿ ಉಳಿದಿದ್ದ ಲಾರಿಯೂ ಶವದ ರೀತಿಯಲ್ಲೇ ವಿಕಾರವಾಗಿತ್ತು. ಘಟನೆ ಬಗ್ಗೆ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read: ಎನ್ಎಂಪಿಟಿ ಬಂದರಿನಲ್ಲಿ ಸಮುದ್ರಕ್ಕೆ ಬಿದ್ದು ಮುಳುಗಿದ ಟ್ರಕ್ ; ಒಬ್ಬ ಸಾವು, ಇನ್ನೊಬ್ಬ ನಾಪತ್ತೆ
A container truck had fallen into the sea on Sunday at 10.30 pm at NMPT, proving to be fatal for the lives of two men inside it. While the body of the 26-year-old driver, Rajesab was recovered, the rescue teams carried out a search operation for the missing person, 22-year-old Bhimappa.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm