ಬ್ರೇಕಿಂಗ್ ನ್ಯೂಸ್
21-06-21 10:58 pm Mangaluru Correspondent ಕರಾವಳಿ
ಮಂಗಳೂರು, ಜೂನ್ 21: ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು ಮತ್ತು ಲಾಕ್ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶನದ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯಿತು.


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.
ವಿವಿಧ ಕಡೆಗಳಲ್ಲಿ ನಡೆದ ಧರಣಿ ಕಾರ್ಯಕ್ರಮದಲ್ಲಿ ಡಿವೈಎಫ್ಐ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ನೇತೃತ್ವ ವಹಿಸಿದ್ದರು.
Launching a broadside against the unprecedented 'hike' in the electricity tariff by Karnataka lead BJP Govt, The DYFI held protest in Dakshina Kannada.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am