ಬ್ರೇಕಿಂಗ್ ನ್ಯೂಸ್
21-06-21 10:58 pm Mangaluru Correspondent ಕರಾವಳಿ
ಮಂಗಳೂರು, ಜೂನ್ 21: ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು ಮತ್ತು ಲಾಕ್ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶನದ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯಿತು.


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.
ವಿವಿಧ ಕಡೆಗಳಲ್ಲಿ ನಡೆದ ಧರಣಿ ಕಾರ್ಯಕ್ರಮದಲ್ಲಿ ಡಿವೈಎಫ್ಐ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ನೇತೃತ್ವ ವಹಿಸಿದ್ದರು.
Launching a broadside against the unprecedented 'hike' in the electricity tariff by Karnataka lead BJP Govt, The DYFI held protest in Dakshina Kannada.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm