ಬ್ರೇಕಿಂಗ್ ನ್ಯೂಸ್
21-06-21 10:58 pm Mangaluru Correspondent ಕರಾವಳಿ
ಮಂಗಳೂರು, ಜೂನ್ 21: ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು ಮತ್ತು ಲಾಕ್ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶನದ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯಿತು.


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.
ವಿವಿಧ ಕಡೆಗಳಲ್ಲಿ ನಡೆದ ಧರಣಿ ಕಾರ್ಯಕ್ರಮದಲ್ಲಿ ಡಿವೈಎಫ್ಐ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ನೇತೃತ್ವ ವಹಿಸಿದ್ದರು.
Launching a broadside against the unprecedented 'hike' in the electricity tariff by Karnataka lead BJP Govt, The DYFI held protest in Dakshina Kannada.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm