ಬ್ರೇಕಿಂಗ್ ನ್ಯೂಸ್
22-06-21 11:46 am Mangaluru Correspondent ಕರಾವಳಿ
ಮಂಗಳೂರು, ಜೂನ್ 22: ದ.ಕ. ಜಿಲ್ಲೆಯಲ್ಲಿ ಜೂ.23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ರೀತಿಯ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜವಳಿ, ಝೆರಾಕ್ಸ್, ಚಪ್ಪಲಿ ಅಂಗಡಿ ಸೇರಿದಂತೆ ಬಹುತೇಕ ಸಣ್ಣಮಟ್ಟಿನ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಇದೆ. ಹಾಗಾಗಿ ಲಾಕ್ಡೌನ್ ಸಡಿಲಿಸಿ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಡಿ ಎಂದು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿ ವಿಚಾರ ಅವರ ಗಮನಕ್ಕೆ ತಂದಿದ್ದೆ. ಹೀಗಾಗಿ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮುಖ್ಯಮಂತ್ರಿ ಅವಕಾಶ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಆದೇಶ ನೀಡುವಂತೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ತಗ್ಗಿಸಲು ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು. ಈ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟ #kota #mangalore #mangalorenews
Posted by Headline Karnataka on Monday, June 21, 2021
Dakshina Kannada (DK) district in-charge minister Kota Srinivas Poojary informed that all shops in the district can remain open till afternoon 2 pm from Wednesday June 23.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am