ಬ್ರೇಕಿಂಗ್ ನ್ಯೂಸ್
22-06-21 11:46 am Mangaluru Correspondent ಕರಾವಳಿ
ಮಂಗಳೂರು, ಜೂನ್ 22: ದ.ಕ. ಜಿಲ್ಲೆಯಲ್ಲಿ ಜೂ.23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ರೀತಿಯ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜವಳಿ, ಝೆರಾಕ್ಸ್, ಚಪ್ಪಲಿ ಅಂಗಡಿ ಸೇರಿದಂತೆ ಬಹುತೇಕ ಸಣ್ಣಮಟ್ಟಿನ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಇದೆ. ಹಾಗಾಗಿ ಲಾಕ್ಡೌನ್ ಸಡಿಲಿಸಿ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಡಿ ಎಂದು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿ ವಿಚಾರ ಅವರ ಗಮನಕ್ಕೆ ತಂದಿದ್ದೆ. ಹೀಗಾಗಿ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮುಖ್ಯಮಂತ್ರಿ ಅವಕಾಶ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಆದೇಶ ನೀಡುವಂತೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ತಗ್ಗಿಸಲು ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು. ಈ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟ #kota #mangalore #mangalorenews
Posted by Headline Karnataka on Monday, June 21, 2021
Dakshina Kannada (DK) district in-charge minister Kota Srinivas Poojary informed that all shops in the district can remain open till afternoon 2 pm from Wednesday June 23.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm