ಬ್ರೇಕಿಂಗ್ ನ್ಯೂಸ್
23-06-21 03:25 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ಮೂಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಮಹಿಳಾ ಪೊಲೀಸ್ ಪೇದೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸಿಬಂದಿಯಾಗಿರುವ ರೇಣುಕಾ ತನ್ನ ಸ್ಕೂಟರಿನಲ್ಲಿ ಮನೆಗೆ ಊಟಕ್ಕೆಂದು ತೆರಳುತ್ತಿದ್ದಾಗ ನಿಯಂತ್ರ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಇದರಿಂದ ರಸ್ತೆಗೆ ಬಿದ್ದು ತಲೆಯ ಭಾಗಕ್ಕೆ ಗಾಯಗೊಂಡಿದ್ದರು. ಅದೇ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರು ಬಂದಿದ್ದು, ಪೊಲೀಸ್ ಪೇದೆ ಗಾಯಗೊಂಡಿದ್ದನ್ನು ಗಮನಿಸಿ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಒಯ್ದಿದ್ದಾರೆ.





ರೇಣುಕಾ ಅವರನ್ನು ಇನ್ನೋವಾ ಕಾರಿನಲ್ಲಿ ಕುಳ್ಳಿರಿಸಿ, ಮುಲ್ಕಿಯ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ. ಮಧ್ಯಾಹ್ನ 12.20ರರ ಸುಮಾರಿಗೆ ಘಟನೆ ನಡೆದಿದ್ದು, ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದರು.
Video:
ಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟ #kotapoojary #accident #accidentnewsmangalore
Posted by Headline Karnataka on Wednesday, June 23, 2021
Mangalore Minister Kota Srinivas Poojary shifts accident victim woman police constable in his own car to hospital after the woman fell off-road when she lost control.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 10:17 pm
HK News Staffer
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm