ಬ್ರೇಕಿಂಗ್ ನ್ಯೂಸ್
23-06-21 03:25 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ಮೂಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಮಹಿಳಾ ಪೊಲೀಸ್ ಪೇದೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸಿಬಂದಿಯಾಗಿರುವ ರೇಣುಕಾ ತನ್ನ ಸ್ಕೂಟರಿನಲ್ಲಿ ಮನೆಗೆ ಊಟಕ್ಕೆಂದು ತೆರಳುತ್ತಿದ್ದಾಗ ನಿಯಂತ್ರ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಇದರಿಂದ ರಸ್ತೆಗೆ ಬಿದ್ದು ತಲೆಯ ಭಾಗಕ್ಕೆ ಗಾಯಗೊಂಡಿದ್ದರು. ಅದೇ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರು ಬಂದಿದ್ದು, ಪೊಲೀಸ್ ಪೇದೆ ಗಾಯಗೊಂಡಿದ್ದನ್ನು ಗಮನಿಸಿ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಒಯ್ದಿದ್ದಾರೆ.





ರೇಣುಕಾ ಅವರನ್ನು ಇನ್ನೋವಾ ಕಾರಿನಲ್ಲಿ ಕುಳ್ಳಿರಿಸಿ, ಮುಲ್ಕಿಯ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ. ಮಧ್ಯಾಹ್ನ 12.20ರರ ಸುಮಾರಿಗೆ ಘಟನೆ ನಡೆದಿದ್ದು, ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದರು.
Video:
ಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟ #kotapoojary #accident #accidentnewsmangalore
Posted by Headline Karnataka on Wednesday, June 23, 2021
Mangalore Minister Kota Srinivas Poojary shifts accident victim woman police constable in his own car to hospital after the woman fell off-road when she lost control.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm