ಬ್ರೇಕಿಂಗ್ ನ್ಯೂಸ್
23-06-21 04:06 pm Mangalore Correspondent ಕರಾವಳಿ
ಉಳ್ಳಾಲ, ಜೂ.23: ವಿದ್ಯಾರ್ಥಿಗಳು ಬಲಿಷ್ಠರಾದರೆ ಮಾತ್ರ ಈ ದೇಶ ಬಲಿಷ್ಠವಾಗುತ್ತದೆ ಹೊರತು ಮಂತ್ರಿಗಳು, ಸಂಸದರು, ಶಾಸಕರಿಂದ ಸಾಧ್ಯವಿಲ್ಲ. ಹಾಗಾಗಿ ಶಿಕ್ಷಣದಲ್ಲಿ ಸ್ಪರ್ಧೆಗೆ ಸರಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತಿದ್ದು ಶಿಕ್ಷಣಕ್ಕೆ ಆದ್ಯತೆ ನೀಡುವುದೇ ಮುಖ್ಯ ಗುರಿ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ಅವರು ಇಂದು ಕುರ್ನಾಡು ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ಗಳನ್ನು ವಿತರಿಸಿ ಮಾತನಾಡಿದರು.
ಯಾವುದೇ ಅಭಿವೃದ್ಧಿಯಲ್ಲಿ ಕನಿಷ್ಟ ಮುಂದಿನ ಮೂವತ್ತು ವರ್ಷಗಳ ದೂರದೃಷ್ಟಿ ಇರಬೇಕು. ಇಲ್ಲಿ ಸುಂದರ ಪರಿಸರ, ಸುಂದರ ಕಟ್ಟಡ, ನುರಿತ ಉಪನ್ಯಾಸಕರು, ಸಿಬ್ಬಂದಿ ಎಲ್ಲ ಸೌಲಭ್ಯಗಳಿಂದ ಸುಸಜ್ಜಿತವಾಗಿದ್ದು ಈಗ ಕಲಿಯುತ್ತಿರುವ ವಿದ್ಯಾರ್ಥಿಗಳ ಸಾಧನೆ ಮುಂದೆ ಕಲಿಯಲು ಬರುವ ವಿದ್ಯಾರ್ಥಿಗಳಿಗೆ ಪೂರಕವಾಗಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಗಿರಿಧರ್ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ ಮುಡಿಪು ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡದ ಜೊತೆಗೆ ಸ್ಮಾರ್ಟ್ ಕ್ಲಾಸ್ ಯೋಜನೆಯಡಿ ಮೂರು ತರಗತಿ ನಡೆಸಿಕೊಡಲು ಹಾಗೂ ಪ್ರಥಮ ಪದವಿಯ 93 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ದೊರಕಿಸಿಕೊಟ್ಟಿರುವುದು ಶ್ಲಾಘನೀಯ. ವರ್ಷದ ಹಿಂದೆ ಒಂದು ತರಗತಿಯಲ್ಲಿದ್ದ ಕೆಲವು ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ಟ್ಯಾಬ್ ಸಿಗುತ್ತಿದ್ದು , ಈಗ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ದೊರಕಿರುವುದು ತುಂಬ ಖುಷಿ ಕೊಟ್ಟಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಕಾಜವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಕಾಲೇಜಿನ ಐಟಿ ಸಂಚಾಲಕ ಅಜಯ್, ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Mudupi government school inaugurates Smart Class with tabs.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm