ಬ್ರೇಕಿಂಗ್ ನ್ಯೂಸ್
25-06-21 02:02 pm Udupi Correspondent ಕರಾವಳಿ
ಉಡುಪಿ, ಜೂನ್ 25 : ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ, ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸಿಲ್ಲ. ಅನ್ ಲಾಕ್ ಆದರೂ ಬಸ್ ಸಂಚಾರ ಆರಂಭಿಸದ ಹಿನ್ನೆಲೆಯಲ್ಲಿ ನಿತ್ಯದ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಕಷ್ಟ ಪಡುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಖುದ್ದಾಗಿ ಖಾಸಗಿ ಬಸ್ ಮಾಲಕರನ್ನು ಕರೆದು ಮಾತುಕತೆ ನಡೆಸಿದ್ದು ಜುಲೈ 1 ರಿಂದ ಬಸ್ ಆರಂಭಿಸಲು ನಿರ್ಧರಿಸಲಾಗಿದೆ.
ಉಡುಪಿ ಶಾಸಕ ಕೆ. ರಘುಪತಿ ಭಟ್ ಬಸ್ ಸಂಚಾರದ ವಿಚಾರದಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಿದರು.
ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜುಲೈ 1 ರಿಂದ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.
Private bus service to commence from July 1st in Udupi. The decision was taken after the Bus Association meeting with DC.
10-02-25 01:40 pm
HK News Desk
Bengaluru-Mysuru Expressway: ಟೈರ್ ಸ್ಫೋಟಗೊಂಡು...
09-02-25 07:58 pm
Renukacharya, Yatnal: ನೀನು ಜೆಡಿಎಸ್ ಸೇರಿ ಬಿರಿಯ...
09-02-25 06:58 pm
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕಾರ ; ರಾಜ್ಯ...
09-02-25 05:28 pm
Somanna, Viyayendra, BJP President; ರೆಬಲ್ ನಾಯ...
07-02-25 11:00 pm
10-02-25 02:13 pm
HK News Desk
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
09-02-25 11:03 pm
Mangalore Correspondent
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
Job News, Yaticorp, Mangalore, AI; ಎಐ ಕ್ಷೇತ್...
08-02-25 10:46 pm
Mines, Krishnaveni Mangalore, Dinesh gundrao;...
08-02-25 01:08 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm