ಬ್ರೇಕಿಂಗ್ ನ್ಯೂಸ್
25-06-21 02:02 pm Udupi Correspondent ಕರಾವಳಿ
ಉಡುಪಿ, ಜೂನ್ 25 : ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ, ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭಿಸಿಲ್ಲ. ಅನ್ ಲಾಕ್ ಆದರೂ ಬಸ್ ಸಂಚಾರ ಆರಂಭಿಸದ ಹಿನ್ನೆಲೆಯಲ್ಲಿ ನಿತ್ಯದ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಕಷ್ಟ ಪಡುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಖುದ್ದಾಗಿ ಖಾಸಗಿ ಬಸ್ ಮಾಲಕರನ್ನು ಕರೆದು ಮಾತುಕತೆ ನಡೆಸಿದ್ದು ಜುಲೈ 1 ರಿಂದ ಬಸ್ ಆರಂಭಿಸಲು ನಿರ್ಧರಿಸಲಾಗಿದೆ.
ಉಡುಪಿ ಶಾಸಕ ಕೆ. ರಘುಪತಿ ಭಟ್ ಬಸ್ ಸಂಚಾರದ ವಿಚಾರದಲ್ಲಿ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಿದರು.



ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜುಲೈ 1 ರಿಂದ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಉಡುಪಿ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.
Private bus service to commence from July 1st in Udupi. The decision was taken after the Bus Association meeting with DC.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm