ಬ್ರೇಕಿಂಗ್ ನ್ಯೂಸ್
01-09-20 01:29 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.1: ಕೊರೋನಾ ಕಾರಣದಿಂದ ಕಳೆದ ಐದು ತಿಂಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಇಂದಿನಿಂದ ಆರಂಭವಾಗಲಿದೆ. ಪ್ರತಿ ವರ್ಷ ಮೇ ತಿಂಗಳಲ್ಲಿ ಮೀನುಗಾರಿಕಾ ಋತು ಅಂತ್ಯಗೊಳ್ಳುತಿದ್ದರೆ, ಈ ವರ್ಷ ಕೊರೋನಾ ಭೀತಿಯಿಂದಾಗಿ ಎರಡು ತಿಂಗಳು ಮುಂಚೆಯೇ ಸ್ಥಗಿತವಾಗಿತ್ತು. ಅಲ್ಲದೇ ಪ್ರತಿ ವರ್ಷ ಆಗಸ್ಟ್ 1 ರಂದು ಮೀನುಗಾರಿಕೆ ಆರಂಭವಾಗದೇ ಸೆ. 1 ರಿಂದ ಆರಂಭವಾಗಿದೆ.
ಸದ್ಯ ಇಂದು ಶೇ. 20 ರಷ್ಟು ಬೋಟುಗಳು ಮಾತ್ರ ಕಡಲಿಗಿಳಿದಿದ್ದು ಮುಂದಿನ ದಿನಗಳಲ್ಲಿ ಉಳಿದ ಬೋಟುಗಳು ಕಡಲಿಗಿಳಿಯಲಿವೆ. ಕೇರಳ, ತಮಿಳುನಾಡು, ಬಿಹಾರ್, ಒಡಿಶಾ ಹಾಗೂ ಆಂಧ್ರಪ್ರದೇಶದ ಕಾರ್ಮಿಕರು ಮಂಗಳೂರಿನ ಮೀನುಗಾರಿಕಾ ಬೋಟ್ನಲ್ಲಿ ದುಡಿಯುತ್ತಿದ್ದು ಸಾರಿಗೆ ವ್ಯವಸ್ಥೆ ಸಮಸ್ಯೆಯಿಂದ ಬೋಟ್ ಮಾಲೀಕರೆ ಕರೆದುಕೊಂಡು ಬಂದಿದ್ದಾರೆ.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm