ಬ್ರೇಕಿಂಗ್ ನ್ಯೂಸ್
01-09-20 01:29 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.1: ಕೊರೋನಾ ಕಾರಣದಿಂದ ಕಳೆದ ಐದು ತಿಂಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಇಂದಿನಿಂದ ಆರಂಭವಾಗಲಿದೆ. ಪ್ರತಿ ವರ್ಷ ಮೇ ತಿಂಗಳಲ್ಲಿ ಮೀನುಗಾರಿಕಾ ಋತು ಅಂತ್ಯಗೊಳ್ಳುತಿದ್ದರೆ, ಈ ವರ್ಷ ಕೊರೋನಾ ಭೀತಿಯಿಂದಾಗಿ ಎರಡು ತಿಂಗಳು ಮುಂಚೆಯೇ ಸ್ಥಗಿತವಾಗಿತ್ತು. ಅಲ್ಲದೇ ಪ್ರತಿ ವರ್ಷ ಆಗಸ್ಟ್ 1 ರಂದು ಮೀನುಗಾರಿಕೆ ಆರಂಭವಾಗದೇ ಸೆ. 1 ರಿಂದ ಆರಂಭವಾಗಿದೆ.
ಸದ್ಯ ಇಂದು ಶೇ. 20 ರಷ್ಟು ಬೋಟುಗಳು ಮಾತ್ರ ಕಡಲಿಗಿಳಿದಿದ್ದು ಮುಂದಿನ ದಿನಗಳಲ್ಲಿ ಉಳಿದ ಬೋಟುಗಳು ಕಡಲಿಗಿಳಿಯಲಿವೆ. ಕೇರಳ, ತಮಿಳುನಾಡು, ಬಿಹಾರ್, ಒಡಿಶಾ ಹಾಗೂ ಆಂಧ್ರಪ್ರದೇಶದ ಕಾರ್ಮಿಕರು ಮಂಗಳೂರಿನ ಮೀನುಗಾರಿಕಾ ಬೋಟ್ನಲ್ಲಿ ದುಡಿಯುತ್ತಿದ್ದು ಸಾರಿಗೆ ವ್ಯವಸ್ಥೆ ಸಮಸ್ಯೆಯಿಂದ ಬೋಟ್ ಮಾಲೀಕರೆ ಕರೆದುಕೊಂಡು ಬಂದಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 02:39 pm
HK News Staffer
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm