ಬ್ರೇಕಿಂಗ್ ನ್ಯೂಸ್
01-09-20 01:29 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.1: ಕೊರೋನಾ ಕಾರಣದಿಂದ ಕಳೆದ ಐದು ತಿಂಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಇಂದಿನಿಂದ ಆರಂಭವಾಗಲಿದೆ. ಪ್ರತಿ ವರ್ಷ ಮೇ ತಿಂಗಳಲ್ಲಿ ಮೀನುಗಾರಿಕಾ ಋತು ಅಂತ್ಯಗೊಳ್ಳುತಿದ್ದರೆ, ಈ ವರ್ಷ ಕೊರೋನಾ ಭೀತಿಯಿಂದಾಗಿ ಎರಡು ತಿಂಗಳು ಮುಂಚೆಯೇ ಸ್ಥಗಿತವಾಗಿತ್ತು. ಅಲ್ಲದೇ ಪ್ರತಿ ವರ್ಷ ಆಗಸ್ಟ್ 1 ರಂದು ಮೀನುಗಾರಿಕೆ ಆರಂಭವಾಗದೇ ಸೆ. 1 ರಿಂದ ಆರಂಭವಾಗಿದೆ.
ಸದ್ಯ ಇಂದು ಶೇ. 20 ರಷ್ಟು ಬೋಟುಗಳು ಮಾತ್ರ ಕಡಲಿಗಿಳಿದಿದ್ದು ಮುಂದಿನ ದಿನಗಳಲ್ಲಿ ಉಳಿದ ಬೋಟುಗಳು ಕಡಲಿಗಿಳಿಯಲಿವೆ. ಕೇರಳ, ತಮಿಳುನಾಡು, ಬಿಹಾರ್, ಒಡಿಶಾ ಹಾಗೂ ಆಂಧ್ರಪ್ರದೇಶದ ಕಾರ್ಮಿಕರು ಮಂಗಳೂರಿನ ಮೀನುಗಾರಿಕಾ ಬೋಟ್ನಲ್ಲಿ ದುಡಿಯುತ್ತಿದ್ದು ಸಾರಿಗೆ ವ್ಯವಸ್ಥೆ ಸಮಸ್ಯೆಯಿಂದ ಬೋಟ್ ಮಾಲೀಕರೆ ಕರೆದುಕೊಂಡು ಬಂದಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm