ಬ್ರೇಕಿಂಗ್ ನ್ಯೂಸ್
26-06-21 10:51 pm Mangaluru Correspondent ಕರಾವಳಿ
ಮಂಗಳೂರು, ಜೂನ್ 26: ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿತ್ತು. ಈ ಬಗ್ಗೆ ಪೊಲೀಸರಲ್ಲಿ ಕೇಳಿದರೆ ಯಾರಿಗೂ ಮಾಹಿತಿ ಇರಲಿಲ್ಲ.
ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ನಾವೇನು ಮಾಡೋಕಾಗುತ್ತದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ ಅಡ್ಡಿಯಾಗಿದೆ. ವಿಂಡೋ ಭಾಗದಲ್ಲಿ ಕವರಿಂಗ್ ಕೆಲಸ ನಡೆಯುತ್ತಿದ್ದು ಸಿಮೆಂಟ್ ಚಪ್ಪಡಿ ಕೆಳಗೆ ಬಿದ್ದು ಯಾರದಾದ್ರೂ ತಲೆಗೆ ಬೀಳುವುದು ಬೇಡ ಎಂದು ಟರ್ಪಾಲ್ ಹಾಕಿ ಮುಚ್ಚಲಾಗಿದೆ. ಇದು ಬಿಟ್ಟರೆ, ಇಡೀ ಕಟ್ಟಡ ಕುಸಿಯುವಂಥದ್ದೇನು ನಡೆದಿಲ್ಲ. ಟರ್ಪಾಲ್ ಹಾಕಿದ್ದು ಮತ್ತು ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಡೆ ಸಿಮೆಂಟ್ ಅಗೆದಿರುವುದನ್ನು ನೋಡಿ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಮಂಗಳೂರು ನಗರ ಟ್ರಾಫಿಕ್ ಎಸಿಪಿ ನಟರಾಜ್ ಬಳಿ ಕೇಳಿದರೆ, ಜಾಲತಾಣದಲ್ಲಿ ಈ ರೀತಿ ವದಂತಿ ಹರಡುತ್ತಿರುವುದು ತಿಳಿದುಬಂದಿದೆ. ಆದರೆ, ಅಂತಹ ಯಾವುದೇ ಮಾಹಿತಿ ಇಲ್ಲ. ಶ್ರೀನಿವಾಸ ಹೊಟೇಲ್ ಕಟ್ಟಡದಲ್ಲಿ ಕೆಲಸ ನಡೆಯುತ್ತಿರುವುದು ಗೊತ್ತಿದೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿ ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿರುವ ವದಂತಿ ಕೇಳಿ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿಯುತ್ತಿದೆಯೇ ಎನ್ನುವ ಆತಂಕದಲ್ಲಿ ಬಹಳಷ್ಟು ಮಂದಿ ಮಾಧ್ಯಮದ ಮಂದಿಗೆ ಪ್ರಶ್ನೆ ಮಾಡಿದ್ದರು.
Mangalore Fake rumour spreads about Hotel Srinivas about to collapse management says its renovation
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm