ಬ್ರೇಕಿಂಗ್ ನ್ಯೂಸ್
27-06-21 02:02 pm Giridhar Shetty, Mangaluru ಕರಾವಳಿ
ಮಂಗಳೂರು, ಜೂನ್ 27: ಕೇರಳ ಸರಕಾರ ಕಾಸರಗೋಡು ಜಿಲ್ಲೆಯ ಕೆಲವು ಪ್ರದೇಶಗಳ ಕನ್ನಡ ಹೆಸರನ್ನು ಮಲಯಾಳ ಭಾಷೆಗೆ ಬದಲಿಸಲು ಹೊರಟಿರುವುದನ್ನು ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ವಿರೋಧಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯಲ್ಲಿ ವರದಿಯಾಗಿರುವ ಹೆಸರು ಬದಲಾವಣೆಯ ಪಟ್ಟಿಯನ್ನು ಟ್ವಿಟರ್ ಖಾತೆಯಲ್ಲಿ ಲಗತ್ತಿಸಿ, ಕೇರಳ ಸರಕಾರದ ನಡೆಗೆ ವಿರೋಧ ಸೂಚಿಸಿದ್ದಾರೆ. ಅಲ್ಲದೆ, ಕರ್ನಾಟಕ ಸಿಎಂ ಯಡಿಯೂರಪ್ಪ ಈ ಬಗ್ಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಮಾತುಕತೆ ನಡೆಸಿ, ಈ ರೀತಿಯ ಪ್ರಸ್ತಾಪಕ್ಕೆ ಬ್ರೇಕ್ ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಕೇರಳ ಸರಕಾರದ ಮಲಯಾಲೀಕರಣದ ಭಾಗವಾಗಿ ಕಾಸರಗೋಡು ಜಿಲ್ಲೆಯಲ್ಲಿರುವ ಅಪ್ಪಟ ಕನ್ನಡದ ಊರುಗಳ ಹೆಸರನ್ನು ಮಲಯಾಳಕ್ಕೆ ತರ್ಜುಮೆಗೊಳಿಸಿ ಮರು ನಾಮಕರಣ ಮಾಡಲು ಹೊರಟಿರುವ ಬಗ್ಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದರಿಂದ ಕನ್ನಡದ ಹೆಸರುಗಳಿಗೆ ಕೊನೆ ಮೊಳೆ ಹೊಡೆಯುವ ಕೇರಳ ಸರಕಾರದ ಪ್ರಸ್ತಾಪಕ್ಕೆ ಭಾರೀ ವಿರೋಧ ಕೇಳಿಬಂದಿದೆ.
Read: ಗಡಿಭಾಗದ ಕನ್ನಡದ ಹೆಸರಿಗೆ ಆಪತ್ತು ; ಕಾಸರಗೋಡಿನಲ್ಲಿ ಹೆಸರಿಗೂ ಬಂತು ಮಲಯಾಳೀಕರಣದ ಗಂಧ !
ಕೇರಳ ಸರ್ಕಾರದಿಂದ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರು ಬದಲಾವಣೆ... ಮಾನ್ಯ ಮುಖ್ಯಮಂತ್ರಿ @BSYBJP ಅವರೇ, ಕರ್ನಾಟಕ ಸರ್ಕಾರ ಇದಕ್ಕೆ ತಕ್ಷಣ ತನ್ನ ವಿರೋಧ ವ್ಯಕ್ತಪಡಿಸಬೇಕು ಮತ್ತು ಕೇರಳ ಸಿಎಂ ಜೊತೆ ಮಾತನಾಡಿ ಇಂಥ ಕನ್ನಡ ವಿರೋಧಿ ಕೆಲಸವನ್ನು ತಡೆಯಬೇಕು. pic.twitter.com/THzAPjLmzr
— Pratap Simha (@mepratap) June 26, 2021
Mysore MP Pratap Simha opposes the Kerala government for renaming Kannada signs to Malayalam in Kasargod. In this tweet, he stated that the State government should intervene with Kerala and stop them from renaming Kannada names to Malayalam.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm