ಬ್ರೇಕಿಂಗ್ ನ್ಯೂಸ್
27-06-21 02:02 pm Giridhar Shetty, Mangaluru ಕರಾವಳಿ
ಮಂಗಳೂರು, ಜೂನ್ 27: ಕೇರಳ ಸರಕಾರ ಕಾಸರಗೋಡು ಜಿಲ್ಲೆಯ ಕೆಲವು ಪ್ರದೇಶಗಳ ಕನ್ನಡ ಹೆಸರನ್ನು ಮಲಯಾಳ ಭಾಷೆಗೆ ಬದಲಿಸಲು ಹೊರಟಿರುವುದನ್ನು ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ವಿರೋಧಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯಲ್ಲಿ ವರದಿಯಾಗಿರುವ ಹೆಸರು ಬದಲಾವಣೆಯ ಪಟ್ಟಿಯನ್ನು ಟ್ವಿಟರ್ ಖಾತೆಯಲ್ಲಿ ಲಗತ್ತಿಸಿ, ಕೇರಳ ಸರಕಾರದ ನಡೆಗೆ ವಿರೋಧ ಸೂಚಿಸಿದ್ದಾರೆ. ಅಲ್ಲದೆ, ಕರ್ನಾಟಕ ಸಿಎಂ ಯಡಿಯೂರಪ್ಪ ಈ ಬಗ್ಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಮಾತುಕತೆ ನಡೆಸಿ, ಈ ರೀತಿಯ ಪ್ರಸ್ತಾಪಕ್ಕೆ ಬ್ರೇಕ್ ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಕೇರಳ ಸರಕಾರದ ಮಲಯಾಲೀಕರಣದ ಭಾಗವಾಗಿ ಕಾಸರಗೋಡು ಜಿಲ್ಲೆಯಲ್ಲಿರುವ ಅಪ್ಪಟ ಕನ್ನಡದ ಊರುಗಳ ಹೆಸರನ್ನು ಮಲಯಾಳಕ್ಕೆ ತರ್ಜುಮೆಗೊಳಿಸಿ ಮರು ನಾಮಕರಣ ಮಾಡಲು ಹೊರಟಿರುವ ಬಗ್ಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದರಿಂದ ಕನ್ನಡದ ಹೆಸರುಗಳಿಗೆ ಕೊನೆ ಮೊಳೆ ಹೊಡೆಯುವ ಕೇರಳ ಸರಕಾರದ ಪ್ರಸ್ತಾಪಕ್ಕೆ ಭಾರೀ ವಿರೋಧ ಕೇಳಿಬಂದಿದೆ.
Read: ಗಡಿಭಾಗದ ಕನ್ನಡದ ಹೆಸರಿಗೆ ಆಪತ್ತು ; ಕಾಸರಗೋಡಿನಲ್ಲಿ ಹೆಸರಿಗೂ ಬಂತು ಮಲಯಾಳೀಕರಣದ ಗಂಧ !
ಕೇರಳ ಸರ್ಕಾರದಿಂದ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರು ಬದಲಾವಣೆ... ಮಾನ್ಯ ಮುಖ್ಯಮಂತ್ರಿ @BSYBJP ಅವರೇ, ಕರ್ನಾಟಕ ಸರ್ಕಾರ ಇದಕ್ಕೆ ತಕ್ಷಣ ತನ್ನ ವಿರೋಧ ವ್ಯಕ್ತಪಡಿಸಬೇಕು ಮತ್ತು ಕೇರಳ ಸಿಎಂ ಜೊತೆ ಮಾತನಾಡಿ ಇಂಥ ಕನ್ನಡ ವಿರೋಧಿ ಕೆಲಸವನ್ನು ತಡೆಯಬೇಕು. pic.twitter.com/THzAPjLmzr
— Pratap Simha (@mepratap) June 26, 2021
Mysore MP Pratap Simha opposes the Kerala government for renaming Kannada signs to Malayalam in Kasargod. In this tweet, he stated that the State government should intervene with Kerala and stop them from renaming Kannada names to Malayalam.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm