ಬ್ರೇಕಿಂಗ್ ನ್ಯೂಸ್
27-06-21 04:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 27: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬಿಂಬಿಸಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಶೀದ್ ಟಿಪ್ಪು ಎಂಬ ಹೆಸರಿ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ. ಜನಾರ್ದನ ಪೂಜಾರಿಯವರು, ಸ್ವಂತ ಪಕ್ಷದಲ್ಲಿ ನಿರಂತರ ಅಧಿಕಾರ ಅನುಭವಿಸಿ ಬಿಜೆಪಿ ಪರ ಬ್ಯಾಟಿಂಗ್ ಮಾಡುವ ವಿಚಿತ್ರ ವ್ಯಕ್ತಿ. ಈವರೆಗೆ ಇವರನ್ನು ಹೈಕಮಾಂಡ್ ಕೂಡ ವಿರೋಧಿಸಿಲ್ಲ. ಆದರೆ ಈ ರೀತಿ ಯಾರಾದರೂ ಅಲ್ಪಸಂಖ್ಯಾತ ವ್ಯಕ್ತಿಗಳು ಮಾತನಾಡಿದ್ದಲ್ಲಿ ಕ್ಷಣ ಮಾತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ವಜಾಗೊಳಿಸುತ್ತಿತ್ತು.
ಈ ರೀತಿಯ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬ ಕಾಂಗ್ರೆಸ್ ನಾಯಕರ ಸಿದ್ಧಾಂತ ಮೊದಲು ನಿಲ್ಲಿಸಿ ಎಂದು ಬರೆಯಲಾಗಿದೆ. ಅಲ್ಲದೆ ಜನಾರ್ದನ ಪೂಜಾರಿಯವರ ಫೋಟೋ ಅಪ್ಲೋಡ್ ಮಾಡಿ ಅದರ ಮೇಲೆ “ಎಣ್ಣೆಯಲ್ಲಿ ಕರಿದ ಗೋಲಿಬಜೆ, ಬೆಂಕಿಯಲ್ಲಿ ಕರಿದ ಗೋಲಿಬಜೆ” ಎಂದು ಅವಹೇಳಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ. ಈ ಬಗ್ಗೆ ಮಂಗಳೂರಿನ ಬಿರುವೆರ್ ಕುಡ್ಲ ಸಂಘಟನೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಆರೋಪಿತ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
An appeal has been submitted to Mangaluru police commissioner urging action against Karavali Rashid Tippu, who has allegedly posted derogatory comments on former union minister and senior Congress leader Janardhan Poojary.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm