ಬ್ರೇಕಿಂಗ್ ನ್ಯೂಸ್
27-06-21 04:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 27: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬಿಂಬಿಸಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಶೀದ್ ಟಿಪ್ಪು ಎಂಬ ಹೆಸರಿ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ. ಜನಾರ್ದನ ಪೂಜಾರಿಯವರು, ಸ್ವಂತ ಪಕ್ಷದಲ್ಲಿ ನಿರಂತರ ಅಧಿಕಾರ ಅನುಭವಿಸಿ ಬಿಜೆಪಿ ಪರ ಬ್ಯಾಟಿಂಗ್ ಮಾಡುವ ವಿಚಿತ್ರ ವ್ಯಕ್ತಿ. ಈವರೆಗೆ ಇವರನ್ನು ಹೈಕಮಾಂಡ್ ಕೂಡ ವಿರೋಧಿಸಿಲ್ಲ. ಆದರೆ ಈ ರೀತಿ ಯಾರಾದರೂ ಅಲ್ಪಸಂಖ್ಯಾತ ವ್ಯಕ್ತಿಗಳು ಮಾತನಾಡಿದ್ದಲ್ಲಿ ಕ್ಷಣ ಮಾತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ವಜಾಗೊಳಿಸುತ್ತಿತ್ತು.
ಈ ರೀತಿಯ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬ ಕಾಂಗ್ರೆಸ್ ನಾಯಕರ ಸಿದ್ಧಾಂತ ಮೊದಲು ನಿಲ್ಲಿಸಿ ಎಂದು ಬರೆಯಲಾಗಿದೆ. ಅಲ್ಲದೆ ಜನಾರ್ದನ ಪೂಜಾರಿಯವರ ಫೋಟೋ ಅಪ್ಲೋಡ್ ಮಾಡಿ ಅದರ ಮೇಲೆ “ಎಣ್ಣೆಯಲ್ಲಿ ಕರಿದ ಗೋಲಿಬಜೆ, ಬೆಂಕಿಯಲ್ಲಿ ಕರಿದ ಗೋಲಿಬಜೆ” ಎಂದು ಅವಹೇಳಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ. ಈ ಬಗ್ಗೆ ಮಂಗಳೂರಿನ ಬಿರುವೆರ್ ಕುಡ್ಲ ಸಂಘಟನೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಆರೋಪಿತ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
An appeal has been submitted to Mangaluru police commissioner urging action against Karavali Rashid Tippu, who has allegedly posted derogatory comments on former union minister and senior Congress leader Janardhan Poojary.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm