ಬ್ರೇಕಿಂಗ್ ನ್ಯೂಸ್
28-06-21 02:15 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.


ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ ಅವರು ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿದ್ದರು. ರಾಜೇಶ್ ಅಕಾಲಿಕ ಅಗಲಿಕೆಗೆ ಹಿಂದೂ ಜಾಗರಣಾ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.
Mangalore Auto driver dies of Heart Attack at Private Hospital while checking BP. The deceased has been identified as Rajesh Roa (31) from Kumpala.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm