ಬ್ರೇಕಿಂಗ್ ನ್ಯೂಸ್
28-06-21 04:02 pm Udupi Correspondent ಕರಾವಳಿ
ಉಡುಪಿ, ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿರಗೇಟು ನೀಡಿದ್ದಾರೆ. ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಉಡುಪಿಗೆ ಆಗಮಿಸಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬಳಿಕ ಸಿಎಂ ಭೇಟಿ ನೀಡದ ಬಗ್ಗೆ ಡಿಕೆಶಿ ಟೀಕೆಯ ಬಗ್ಗೆ ಹೀಗೆಂದು ಉತ್ತರಿಸಿದ್ದಾರೆ. ಯಡಿಯೂರಪ್ಪ ಜನರಿಂದ, ಜನರ ಮಧ್ಯದಿಂದ ಬಂದವರು. ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೇ ಇರುವವರು. ಜನರ ಮಧ್ಯೆ ಹೋಗಲು ಅವರಿಗೆ ಯಾವುದೇ ತೊಂದರೆ ಇಲ್ಲ. ಆ ರೀತಿಯ ಆತಂಕ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.
ಜಾರಕಿಹೊಳಿ ಮುಂಬೈ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದ ಮೇಲೆ ಮಾತನಾಡುವುದೂ ಸರಿಯಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಈಗಾಗ್ಲೇ ಹಲವರ ಬಂಧನ ಆಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಕೂಲಂಕುಷವಾಗಿ ಪೊಲೀಸ್ ತನಿಖೆ ನಡೆಯುತ್ತಿದ್ದು ಒಂದೊಂದಾಗಿಯೇ ಎಲ್ಲಾ ವಿಚಾರಗಳು ಹೊರಬರುತ್ತಿವೆ ಎಂದು ಹೇಳಿದರು.
Karnataka Home Minister Basavaraj Bommai slams DK Shivakumar in Udupi.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm