ಬ್ರೇಕಿಂಗ್ ನ್ಯೂಸ್
28-06-21 04:02 pm Udupi Correspondent ಕರಾವಳಿ
ಉಡುಪಿ, ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿರಗೇಟು ನೀಡಿದ್ದಾರೆ. ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಉಡುಪಿಗೆ ಆಗಮಿಸಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬಳಿಕ ಸಿಎಂ ಭೇಟಿ ನೀಡದ ಬಗ್ಗೆ ಡಿಕೆಶಿ ಟೀಕೆಯ ಬಗ್ಗೆ ಹೀಗೆಂದು ಉತ್ತರಿಸಿದ್ದಾರೆ. ಯಡಿಯೂರಪ್ಪ ಜನರಿಂದ, ಜನರ ಮಧ್ಯದಿಂದ ಬಂದವರು. ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೇ ಇರುವವರು. ಜನರ ಮಧ್ಯೆ ಹೋಗಲು ಅವರಿಗೆ ಯಾವುದೇ ತೊಂದರೆ ಇಲ್ಲ. ಆ ರೀತಿಯ ಆತಂಕ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.

ಜಾರಕಿಹೊಳಿ ಮುಂಬೈ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದ ಮೇಲೆ ಮಾತನಾಡುವುದೂ ಸರಿಯಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಈಗಾಗ್ಲೇ ಹಲವರ ಬಂಧನ ಆಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಕೂಲಂಕುಷವಾಗಿ ಪೊಲೀಸ್ ತನಿಖೆ ನಡೆಯುತ್ತಿದ್ದು ಒಂದೊಂದಾಗಿಯೇ ಎಲ್ಲಾ ವಿಚಾರಗಳು ಹೊರಬರುತ್ತಿವೆ ಎಂದು ಹೇಳಿದರು.
Karnataka Home Minister Basavaraj Bommai slams DK Shivakumar in Udupi.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm