ಬ್ರೇಕಿಂಗ್ ನ್ಯೂಸ್
28-06-21 04:02 pm Udupi Correspondent ಕರಾವಳಿ
ಉಡುಪಿ, ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿರಗೇಟು ನೀಡಿದ್ದಾರೆ. ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಉಡುಪಿಗೆ ಆಗಮಿಸಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬಳಿಕ ಸಿಎಂ ಭೇಟಿ ನೀಡದ ಬಗ್ಗೆ ಡಿಕೆಶಿ ಟೀಕೆಯ ಬಗ್ಗೆ ಹೀಗೆಂದು ಉತ್ತರಿಸಿದ್ದಾರೆ. ಯಡಿಯೂರಪ್ಪ ಜನರಿಂದ, ಜನರ ಮಧ್ಯದಿಂದ ಬಂದವರು. ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೇ ಇರುವವರು. ಜನರ ಮಧ್ಯೆ ಹೋಗಲು ಅವರಿಗೆ ಯಾವುದೇ ತೊಂದರೆ ಇಲ್ಲ. ಆ ರೀತಿಯ ಆತಂಕ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.

ಜಾರಕಿಹೊಳಿ ಮುಂಬೈ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದ ಮೇಲೆ ಮಾತನಾಡುವುದೂ ಸರಿಯಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಈಗಾಗ್ಲೇ ಹಲವರ ಬಂಧನ ಆಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಕೂಲಂಕುಷವಾಗಿ ಪೊಲೀಸ್ ತನಿಖೆ ನಡೆಯುತ್ತಿದ್ದು ಒಂದೊಂದಾಗಿಯೇ ಎಲ್ಲಾ ವಿಚಾರಗಳು ಹೊರಬರುತ್ತಿವೆ ಎಂದು ಹೇಳಿದರು.
Karnataka Home Minister Basavaraj Bommai slams DK Shivakumar in Udupi.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm