ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.
ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm