ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.
ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm