ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.








ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm