ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.








ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm