ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.
ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm