ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.








ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am