ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.








ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm