ಬ್ರೇಕಿಂಗ್ ನ್ಯೂಸ್
29-06-21 07:19 pm Mangaluru Correspondent ಕರಾವಳಿ
ಮಂಗಳೂರು, ಜೂನ್ 29: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ 2021ನೇ ಸಾಲಿನ “ಗೌರವ ಪ್ರಶಸ್ತಿ” ಮತ್ತು ಗೌರವ ಪುರಸ್ಕಾರಕ್ಕೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿ 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಗೌರವ ಪ್ರಶಸ್ತಿಯು ರೂ.50,000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚಸೇರಿ) ಶಾಲು, ಹಾರ, ಫಲತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಪುರಸ್ಕಾರವು ರೂ.10000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚ ಸೇರಿ) ಶಾಲು, ಹಾರ, ಸ್ಮರಣಿಕೆ ಮತ್ತು ಪುರಸ್ಕಾರ ಪತ್ರಗಳನ್ನು ಒಳಗೊಂಡಿರುತ್ತದೆ.

ಕೊರೊನಾದ ತೀವ್ರತೆ ಸಂಪೂರ್ಣವಾಗಿ ಕಡಿಮೆಯಾದ ಬಳಿಕ, ಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರಪ್ಪ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ದಿನಾಂಕವನ್ನು ನಿಗದಿಪಡಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌರವ ಪ್ರಶಸ್ತಿ -2021
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪುರಸ್ಕಾರಕ್ಕೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಗೌರವ ಪುರಸ್ಕಾರ 2021
Nine Including Harekala Hajabba conferred Karnataka Beary Sahitya Academy Award in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm