ಬ್ರೇಕಿಂಗ್ ನ್ಯೂಸ್
29-06-21 07:19 pm Mangaluru Correspondent ಕರಾವಳಿ
ಮಂಗಳೂರು, ಜೂನ್ 29: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ 2021ನೇ ಸಾಲಿನ “ಗೌರವ ಪ್ರಶಸ್ತಿ” ಮತ್ತು ಗೌರವ ಪುರಸ್ಕಾರಕ್ಕೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿ 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಗೌರವ ಪ್ರಶಸ್ತಿಯು ರೂ.50,000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚಸೇರಿ) ಶಾಲು, ಹಾರ, ಫಲತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಪುರಸ್ಕಾರವು ರೂ.10000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚ ಸೇರಿ) ಶಾಲು, ಹಾರ, ಸ್ಮರಣಿಕೆ ಮತ್ತು ಪುರಸ್ಕಾರ ಪತ್ರಗಳನ್ನು ಒಳಗೊಂಡಿರುತ್ತದೆ.

ಕೊರೊನಾದ ತೀವ್ರತೆ ಸಂಪೂರ್ಣವಾಗಿ ಕಡಿಮೆಯಾದ ಬಳಿಕ, ಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರಪ್ಪ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ದಿನಾಂಕವನ್ನು ನಿಗದಿಪಡಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌರವ ಪ್ರಶಸ್ತಿ -2021
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪುರಸ್ಕಾರಕ್ಕೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಗೌರವ ಪುರಸ್ಕಾರ 2021
Nine Including Harekala Hajabba conferred Karnataka Beary Sahitya Academy Award in Mangalore.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm