ಬ್ರೇಕಿಂಗ್ ನ್ಯೂಸ್
29-06-21 07:19 pm Mangaluru Correspondent ಕರಾವಳಿ
ಮಂಗಳೂರು, ಜೂನ್ 29: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ 2021ನೇ ಸಾಲಿನ “ಗೌರವ ಪ್ರಶಸ್ತಿ” ಮತ್ತು ಗೌರವ ಪುರಸ್ಕಾರಕ್ಕೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿ 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಗೌರವ ಪ್ರಶಸ್ತಿಯು ರೂ.50,000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚಸೇರಿ) ಶಾಲು, ಹಾರ, ಫಲತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಪುರಸ್ಕಾರವು ರೂ.10000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚ ಸೇರಿ) ಶಾಲು, ಹಾರ, ಸ್ಮರಣಿಕೆ ಮತ್ತು ಪುರಸ್ಕಾರ ಪತ್ರಗಳನ್ನು ಒಳಗೊಂಡಿರುತ್ತದೆ.

ಕೊರೊನಾದ ತೀವ್ರತೆ ಸಂಪೂರ್ಣವಾಗಿ ಕಡಿಮೆಯಾದ ಬಳಿಕ, ಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರಪ್ಪ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ದಿನಾಂಕವನ್ನು ನಿಗದಿಪಡಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌರವ ಪ್ರಶಸ್ತಿ -2021
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪುರಸ್ಕಾರಕ್ಕೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಗೌರವ ಪುರಸ್ಕಾರ 2021
Nine Including Harekala Hajabba conferred Karnataka Beary Sahitya Academy Award in Mangalore.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm