ಬ್ರೇಕಿಂಗ್ ನ್ಯೂಸ್
30-06-21 04:26 pm Mangalore Correspondent ಕರಾವಳಿ
ಪುತ್ತೂರು, ಜೂನ್ 30: ಪೆಟ್ರೋಲಿಯಂ ಉತ್ಪನ್ನವಾದ ಫರ್ನೇಸ್ ಆಯಿಲನ್ನು ಟ್ಯಾಂಕರ್ ಗಳಿಂದ ಕಳವುಗೈದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪುತ್ತೂರು ಡಿವೈಎಸ್ಪಿ ಗಾನ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇದಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿಯ ಮಣ್ಣಗುಂಡಿ ಎಂಬಲ್ಲಿ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಜಿ. ದಾಸ್, ಸಿಂಗರಾಜ್, ಎಸ್. ಕಾರ್ತಿ, ಹಾಗೂ ಸೆಲ್ವರಾಜ್ ಎಂದು ಗುರುತಿಸಲಾಗಿದೆ. ರಘುನಾಥನ್ ಮತ್ತು ಮುತ್ತುಪಾಂಡಿ ಎಂಬವರು ಈ ಜಾಲದ ಪ್ರಮುಖ ಆರೋಪಿಗಳಾಗಿದ್ದು ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತರಿಂದ ಎರಡು ಟ್ಯಾಂಕುಗಳಲ್ಲಿದ್ದ ಸುಮಾರು 10,500 ಲೀಟರ್ ಫರ್ನೇಸ್ ಆಯಿಲ್, 2 ಟ್ಯಾಂಕರ್, 2 ಪಂಪ್ ಸೆಟ್, ಒಂದು ದ್ವಿಚಕ್ರ ವಾಹನ, 24,000 ರೂಪಾಯಿ ನಗದು, 5 ಮೊಬೈಲ್ ಸೇರಿದಂತೆ ಸುಮಾರು 35,21,400 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.





ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಫರ್ನೇಸ್ ಆಯಿಲ್ ಟ್ಯಾಂಕರ್ ಗಳ ಚಾಲಕರಿಗೆ ಹಣ ನೀಡಿ, ಟ್ಯಾಂಕರನ್ನು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಬರುವಂತೆ ಮಾಡಿ ಫರ್ನಿಶ್ ಆಯಿಲ್ ಕಳ್ಳತನ ಮಾಡುತ್ತಿದ್ದರು. ಪ್ರತಿ ಟ್ಯಾಂಕರ್ ನಿಂದ ಸುಮಾರು 50ರಿಂದ 200 ಲೀಟರ್ ವರೆಗೂ ಆಯಿಲ್ ಕದ್ದು ಅದನ್ನು ಭೂಗತ ಟ್ಯಾಂಕ್ ಗಳಲ್ಲಿ ಸಂಗ್ರಹಿಸಿಡುತ್ತಿದ್ದರು. ಬಳಿಕ ಅವುಗಳನ್ನು ತಮ್ಮದೇ ಆದ ಬೇರೆ ಟ್ಯಾಂಕರ್ ಗಳಲ್ಲಿ ತುಂಬಿಸಿ ಅಕ್ರಮವಾಗಿ ಚೆನ್ನೈಗೆ ಸಾಗಿಸಿ ಮಾರಾಟ ಮಾಡುತ್ತಿದ್ದರು. ಮುತ್ತುಪಾಂಡಿ ಮತ್ತು ರಘುನಾಥನ್ ಜಾಲದ ರೂವಾರಿಗಳಾಗಿದ್ದು ವ್ಯವಸ್ಥಿತವಾಗಿ ಟ್ಯಾಂಕರ್ ಮಾಲಕರಿಗೆ ತಿಳಿಯದಂತೆ ಲೂಟಿ ಮಾಡುತ್ತಿದ್ದರು.
Deputy superintendent of police, Dr Gana P Kumar along with some others, raided a spot at Mannagundi, Kaukrady village, Kadaba taluk, on Tuesday, June 29, and found that furnace oil was stolen illegally and stored there for resale without documents.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm